<p>ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಅಂತರ ಕಾಲೇಜುಗಳ ವಲಯಮಟ್ಟ ಮತ್ತು ರಾಜ್ಯಮಟ್ಟದ ಪುರುಷರ ಕಬಡ್ಡಿ ಟೂರ್ನಿ ಇಲ್ಲಿನ ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಇಂದ್ರಪ್ರಸ್ಥ ಒಳ ಕ್ರೀಡಾಂಗಣದಲ್ಲಿ ನಡೆಯಲಿದೆ.</p>.<p>ಮೇ 15ರಂದು ಮಂಗಳೂರು ವಲಯದ ಅಂತರ ಕಾಲೇಜುಗಳ ಕಬಡ್ಡಿ ಟೂರ್ನಿ ನಡೆಯಲಿದ್ದು, 14 ತಂಡಗಳು ಭಾಗವಹಿಸಲಿವೆ. 18 ಮತ್ತು 19ರಂದು ಅಂತರ ವಲಯಗಳ ರಾಜ್ಯಮಟ್ಟದ ಕಬಡ್ಡಿ ಟೂರ್ನಿ ನಡೆಯಲಿದ್ದು, 16 ತಂಡಗಳು ಭಾಗವಹಿಸಲಿವೆ ಎಂದು ಪ್ರಾಂಶುಪಾಲ ಟಿ. ಅಶೋಕ್ ಕುಮಾರ್ ತಿಳಿಸಿದ್ದಾರೆ.</p>.<p>ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಇದೇ 14ರಿಂದ 22ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿ ನೇತೃತ್ವದಲ್ಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-29-1847765169</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಅಂತರ ಕಾಲೇಜುಗಳ ವಲಯಮಟ್ಟ ಮತ್ತು ರಾಜ್ಯಮಟ್ಟದ ಪುರುಷರ ಕಬಡ್ಡಿ ಟೂರ್ನಿ ಇಲ್ಲಿನ ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಇಂದ್ರಪ್ರಸ್ಥ ಒಳ ಕ್ರೀಡಾಂಗಣದಲ್ಲಿ ನಡೆಯಲಿದೆ.</p>.<p>ಮೇ 15ರಂದು ಮಂಗಳೂರು ವಲಯದ ಅಂತರ ಕಾಲೇಜುಗಳ ಕಬಡ್ಡಿ ಟೂರ್ನಿ ನಡೆಯಲಿದ್ದು, 14 ತಂಡಗಳು ಭಾಗವಹಿಸಲಿವೆ. 18 ಮತ್ತು 19ರಂದು ಅಂತರ ವಲಯಗಳ ರಾಜ್ಯಮಟ್ಟದ ಕಬಡ್ಡಿ ಟೂರ್ನಿ ನಡೆಯಲಿದ್ದು, 16 ತಂಡಗಳು ಭಾಗವಹಿಸಲಿವೆ ಎಂದು ಪ್ರಾಂಶುಪಾಲ ಟಿ. ಅಶೋಕ್ ಕುಮಾರ್ ತಿಳಿಸಿದ್ದಾರೆ.</p>.<p>ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಇದೇ 14ರಿಂದ 22ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿ ನೇತೃತ್ವದಲ್ಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-29-1847765169</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>