<p><strong>ಬೆಂಗಳೂರು:</strong> ಕರ್ನಾಟಕ ಅಮೆಚೂರ್ ಆರ್ಚರಿ ಸಂಸ್ಥೆಯು (ಕೆಎಎಎ) ರಾಷ್ಟ್ರೀಯ ಆರ್ಚರಿ ಚಾಂಪಿಯನ್ಷಿಪ್ಗಾಗಿ ಇದೇ 12ರಂದು ಆಯ್ಕೆ ಟ್ರಯಲ್ಸ್ ನಡೆಸಲಿದೆ. ಪುರುಷ ಮತ್ತು ಮಹಿಳೆಯರಿಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಟ್ರಯಲ್ಸ್ ಆಯೋಜನೆಯಾಗಲಿದೆ.</p>.<p>ರಾಷ್ಟ್ರೀಯ ಚಾಂಪಿಯನ್ಷಿಪ್ ಜಾರ್ಖಂಡ್ನಲ್ಲಿ ಅಕ್ಟೋಬರ್ 1ರಿಂದ 10ರವರೆಗೆ ನಡೆಯಲಿದೆ. ಟ್ರಯಲ್ಸ್ಗಾಗಿ ಹೆಸರು ನೋಂದಾಯಿಸಲು ಇದೇ 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ. 080-2227-5656 ಸಂಪರ್ಕಿಸಬೇಕು ಎಂದು ಕೆಎಎಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಅಮೆಚೂರ್ ಆರ್ಚರಿ ಸಂಸ್ಥೆಯು (ಕೆಎಎಎ) ರಾಷ್ಟ್ರೀಯ ಆರ್ಚರಿ ಚಾಂಪಿಯನ್ಷಿಪ್ಗಾಗಿ ಇದೇ 12ರಂದು ಆಯ್ಕೆ ಟ್ರಯಲ್ಸ್ ನಡೆಸಲಿದೆ. ಪುರುಷ ಮತ್ತು ಮಹಿಳೆಯರಿಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಟ್ರಯಲ್ಸ್ ಆಯೋಜನೆಯಾಗಲಿದೆ.</p>.<p>ರಾಷ್ಟ್ರೀಯ ಚಾಂಪಿಯನ್ಷಿಪ್ ಜಾರ್ಖಂಡ್ನಲ್ಲಿ ಅಕ್ಟೋಬರ್ 1ರಿಂದ 10ರವರೆಗೆ ನಡೆಯಲಿದೆ. ಟ್ರಯಲ್ಸ್ಗಾಗಿ ಹೆಸರು ನೋಂದಾಯಿಸಲು ಇದೇ 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ. 080-2227-5656 ಸಂಪರ್ಕಿಸಬೇಕು ಎಂದು ಕೆಎಎಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>