ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಪರಶುರಾಮಪ್ಪ, ತಹಶೀಲ್ದಾರ್ ಕೆ.ಗುರುಬಸವರಾಜ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲ್ಲಹಳ್ಳಿ ಚಿದಾನಂದಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಂ.ವಿ.ಅಂಜಿನಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಮುಖಂಡರಾದ ಆಲದಹಳ್ಳಿ ಷಣ್ಮುಖಪ್ಪ, ಪ್ರಕಾಶ ಪಾಟೀಲ್, ಡಿ.ಅಬ್ದುಲ್ ರಹಿಮಾನ್, ಹುಲಿಕಟ್ಟಿ ಚಂದ್ರಪ್ಪ, ಅಲಗಿಲವಾಡ ಸಿದ್ದಲಿಂಗಣ್ಣ, ಲಾಟಿ ದಾದಾಪೀರ್, ಮಂಜುಳಾ ಜಗದೀಶ, ಹಲಗೇರಿ ಮಂಜಪ್ಪ, ಪೂಜಾರ ಬಸಣ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.