‘ರೈತರು ಯಾವಾಗಲೂ ನಮಗೆ ಬೆಂಬಲವಾಗಿದ್ದಾರೆ. ನಮ್ಮ ರೈತ ಸಹೋದರರ ಮೇಲೆ ಲಾಠಿ ಚಾರ್ಜ್, ರಸ್ತೆಗಳನ್ನು ಬಂದ್ ಮಾಡಿಸುವಂತಹ ಕ್ರಮಗಳನ್ನು ತೆಗೆದುಕೊಂಡಾಗ ಖೇದವೆನಿಸುತ್ತದೆ. ದೆಹಲಿಯ ಮೈಕೊರೆಯುವ ಚಳಿಯಲ್ಲಿ ಅವರು ಪ್ರತಿಭಟನೆಗೆ ಕುಳಿತುಕೊಂಡಿದ್ದಾರೆ‘ ಎಂದು 1978 ಹಾಗೂ 1986ರ ಏಷ್ಯನ್ ಗೇಮ್ಸ್ಗಳಲ್ಲಿ ಚಿನ್ನದ ಪದಕ ವಿಜೇತ ಕರ್ತಾರ್ ಹೇಳಿದ್ದಾರೆ.