ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮಾಹೆ ಮಣಿಪಾಲ ಕುಲಪತಿ ಎಂ.ಡಿ ವೆಂಕಟೇಶ್, ಉಪ ಕುಲಾಧಿಪತಿಗಳಾದ ಎಚ್. ಎಸ್ ಬಲ್ಲಾಲ್, ಎನ್.ಇ.ಬಿ ಸ್ಪೋರ್ಟ್ಸ್ ಎಂಟರ್ಟೇನ್ಮೆಂಟ್ ಸಿಎಂಡಿ ನಾಗರಾಜ್ ಅಡಿಗ, ಕರ್ನಾಟಕ ರಾಜ್ಯ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ರಾಜವೇಲು, ರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಅಧ್ಯಕ್ಷರಾದ ಡಾ.ಕೆಂಪರಾಜ್, ಕೋಶಾಧಿಕಾರಿ ದೀಪಕ್ ರಾಮ್ ಬಾಯಾರಿ, ಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಕಾರ್ಯದರ್ ಮಹೇಶ್ ಠಾಕೂರ್ ಇದ್ದರು.