<p><strong>ಬೆಂಗಳೂರು: </strong>ಕೇಂದ್ರ ಸುಂಕ ಮತ್ತು ತೆರಿಗೆ ಇಲಾಖೆಯ ಅಧಿಕಾರಿ ಎಂ. ಯೋಗೇಂದ್ರ ಚೆನ್ನೈನಲ್ಲಿ ಈಚೆಗೆ ನಡೆದ 52ನೇ ಕೇಂದ್ರ ಕಂದಾಯ ಇಲಾಖೆಗಳ ಕ್ರೀಡಾಕೂಟದಲ್ಲಿ ಎರಡು ಬೆಳ್ಳಿ ಪದಕಗಳನ್ನು ಗೆದ್ದರು.</p>.<p>50 ವರ್ಷ ಮೇಲಿನವರ ವಿಭಾಗದ 1500 ಮೀಟರ್ಸ್ ಮತ್ತು 400 ಮೀಟರ್ಸ್ ಓಟಗಳಲ್ಲಿ ಎರಡನೇ ಸ್ಥಾನ ಪಡೆದರು. ಇದರೊಂದಿಗೆ ಇದೇ ತಿಂಗಳು ಕೋಲ್ಕತ್ತದಲ್ಲಿ ನಡೆಯಲಿರುವ ಅಖಿಲ ಭಾರತಮಟ್ಟದ ಕೂಟಕ್ಕೆ ಆಯ್ಕೆಯಾದರು.</p>.<p>400 ಮೀಟರ್ಸ್ ಓಟದಲ್ಲಿ ಮೈಸೂರಿನ ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ ಕಂಚಿನ ಪದಕ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ಸುಂಕ ಮತ್ತು ತೆರಿಗೆ ಇಲಾಖೆಯ ಅಧಿಕಾರಿ ಎಂ. ಯೋಗೇಂದ್ರ ಚೆನ್ನೈನಲ್ಲಿ ಈಚೆಗೆ ನಡೆದ 52ನೇ ಕೇಂದ್ರ ಕಂದಾಯ ಇಲಾಖೆಗಳ ಕ್ರೀಡಾಕೂಟದಲ್ಲಿ ಎರಡು ಬೆಳ್ಳಿ ಪದಕಗಳನ್ನು ಗೆದ್ದರು.</p>.<p>50 ವರ್ಷ ಮೇಲಿನವರ ವಿಭಾಗದ 1500 ಮೀಟರ್ಸ್ ಮತ್ತು 400 ಮೀಟರ್ಸ್ ಓಟಗಳಲ್ಲಿ ಎರಡನೇ ಸ್ಥಾನ ಪಡೆದರು. ಇದರೊಂದಿಗೆ ಇದೇ ತಿಂಗಳು ಕೋಲ್ಕತ್ತದಲ್ಲಿ ನಡೆಯಲಿರುವ ಅಖಿಲ ಭಾರತಮಟ್ಟದ ಕೂಟಕ್ಕೆ ಆಯ್ಕೆಯಾದರು.</p>.<p>400 ಮೀಟರ್ಸ್ ಓಟದಲ್ಲಿ ಮೈಸೂರಿನ ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ ಕಂಚಿನ ಪದಕ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>