ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪಗಿಂತಲೂ ಪ್ರಮುಖರೆನ್ನಿಸಿಕೊಳ್ಳಲು ಅನಂತಕುಮಾರ ಹೆಗಡೆ, ಪ್ರತಾಪ್ ಸಿಂಹ ಒದ್ದಾಟ: ಸಿದ್ದರಾಮಯ್ಯ

Last Updated 18 ಏಪ್ರಿಲ್ 2018, 15:51 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌. ಯಡಿಯೂರಪ್ಪ ಅವರಿಗಿಂತಲೂ ತಾವು ಪ್ರಮುಖರು ಎಂದು ಬಿಂಬಿಸಿಕೊಳ್ಳಲು ಸಂಸದ ಪ್ರತಾಪ್ ಸಿಂಹ ಮತ್ತು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಒದ್ದಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಮತ್ತು ತಮ್ಮನ್ನು ರಾಜಕೀಯವಾಗಿ ಪ್ರಮುಖ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಸಣ್ಣ ಅಪಘಾತವೊಂದನ್ನು ಅನಂತಕುಮಾರ ಹೆಗಡೆ ಬಳಸಿಕೊಳ್ಳುತ್ತಿದ್ದಾರೆ ಎಂದು ಟ್ವೀಟ್‌ನಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT