‘ಪಕ್ಷದ ನಾಯಕರ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಉತ್ತರ ಕನ್ನಡ ಭಾಗದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ಬಹಳಷ್ಟು ನಂಬಿಕೆಯಿಂದ ನನಗೆ ಕಾಂಗ್ರೆಸ್ ಹೈಕಮಾಂಡ್ ಉತ್ತರ ಕರ್ನಾಟಕ ಜವಾಬ್ದಾರಿ ನೀಡಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ನಾವು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ’ ಎಂದರು.