<p><strong>ಬೆಂಗಳೂರು</strong>: ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡಗಳು ಇತ್ತೀಚೆಗೆ ಕೊನೆಗೊಂಡ ರಾಷ್ಟ್ರೀಯ ಸಬ್ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಉತ್ತಮ ಸಾಧನೆ ಮಾಡಿವೆ.</p>.<p>ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದ ಟೂರ್ನಿಯಲ್ಲಿ ಬಾಲಕರ ತಂಡವು 3–2ರಿಂದ ಮಹಾರಾಷ್ಟ್ರ ತಂಡವನ್ನು ಸೋಲಿಸಿ ಮೂರನೇ ಸ್ಥಾನ ಗಳಿಸಿತು.</p>.<p>ರಾಜ್ಯದ ಬಾಲಕಿಯರ ತಂಡವು ನಾಲ್ಕನೇ ಸ್ಥಾನ ತನ್ನದಾಗಿಸಿಕೊಂಡಿತು. ಈ ತಂಡಗಳಿಗೆ ಕುಮಾರಸ್ವಾಮಿ ಅವರು ತರಬೇತಿ ನೀಡಿದ್ದರು. ನಾರಾಯಣಸ್ವಾಮಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡಗಳು ಇತ್ತೀಚೆಗೆ ಕೊನೆಗೊಂಡ ರಾಷ್ಟ್ರೀಯ ಸಬ್ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಉತ್ತಮ ಸಾಧನೆ ಮಾಡಿವೆ.</p>.<p>ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದ ಟೂರ್ನಿಯಲ್ಲಿ ಬಾಲಕರ ತಂಡವು 3–2ರಿಂದ ಮಹಾರಾಷ್ಟ್ರ ತಂಡವನ್ನು ಸೋಲಿಸಿ ಮೂರನೇ ಸ್ಥಾನ ಗಳಿಸಿತು.</p>.<p>ರಾಜ್ಯದ ಬಾಲಕಿಯರ ತಂಡವು ನಾಲ್ಕನೇ ಸ್ಥಾನ ತನ್ನದಾಗಿಸಿಕೊಂಡಿತು. ಈ ತಂಡಗಳಿಗೆ ಕುಮಾರಸ್ವಾಮಿ ಅವರು ತರಬೇತಿ ನೀಡಿದ್ದರು. ನಾರಾಯಣಸ್ವಾಮಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>