<p><strong>ಚಿತ್ರದುರ್ಗ</strong>: ಇಲ್ಲಿನ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆದ ರಾಜ್ಯಮಟ್ಟದ ಅಂಧರ ವಾಲಿಬಾಲ್ ಟೂರ್ನಿಯಲ್ಲಿ ಬೆಂಗಳೂರಿನ ದೀಪಾಂಜಲಿ ತಂಡವು ರಾಣೆಬೆನ್ನೂರಿನ ಸ್ನೇಹದೀಪ ತಂಡವನ್ನು ಭಾನುವಾರ 26–24, 25–19ರಿಂದ ಮಣಿಸಿ ಪ್ರಶಸ್ತಿ ಗೆದ್ದಿತು.</p>.<p>ಪ್ರಶಸ್ತಿ ಗೆದ್ದ ತಂಡಕ್ಕೆ ₹ 7 ಸಾವಿರ ಹಾಗೂ ರನ್ನರ್ ಅಪ್ ತಂಡಕ್ಕೆ ₹ 5 ಸಾವಿರ ನಗದು ಬಹುಮಾನ ನೀಡಲಾಯಿತು. ಚೆಂಡು ಸಾಗಲು ಮಾತ್ರ ಸ್ಥಳಾವಕಾಶ ಕಲ್ಪಿಸಿ ನೆಟ್ ಕಟ್ಟಲಾಗಿತ್ತು. ನೆಲದ ಮೇಲೆ ಉರುಳುತ್ತ ಬರುವ ಚೆಂಡಿನ ಶಬ್ದ ಗ್ರಹಿಸಿ ಆಡಬೇಕು. ಇಬ್ಬರು ಅರೆ ಅಂಧರು ಹಾಗೂ ನಾಲ್ವರು ಪೂರ್ಣ ಅಂಧರು ಅಂಕಣದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಇಲ್ಲಿನ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆದ ರಾಜ್ಯಮಟ್ಟದ ಅಂಧರ ವಾಲಿಬಾಲ್ ಟೂರ್ನಿಯಲ್ಲಿ ಬೆಂಗಳೂರಿನ ದೀಪಾಂಜಲಿ ತಂಡವು ರಾಣೆಬೆನ್ನೂರಿನ ಸ್ನೇಹದೀಪ ತಂಡವನ್ನು ಭಾನುವಾರ 26–24, 25–19ರಿಂದ ಮಣಿಸಿ ಪ್ರಶಸ್ತಿ ಗೆದ್ದಿತು.</p>.<p>ಪ್ರಶಸ್ತಿ ಗೆದ್ದ ತಂಡಕ್ಕೆ ₹ 7 ಸಾವಿರ ಹಾಗೂ ರನ್ನರ್ ಅಪ್ ತಂಡಕ್ಕೆ ₹ 5 ಸಾವಿರ ನಗದು ಬಹುಮಾನ ನೀಡಲಾಯಿತು. ಚೆಂಡು ಸಾಗಲು ಮಾತ್ರ ಸ್ಥಳಾವಕಾಶ ಕಲ್ಪಿಸಿ ನೆಟ್ ಕಟ್ಟಲಾಗಿತ್ತು. ನೆಲದ ಮೇಲೆ ಉರುಳುತ್ತ ಬರುವ ಚೆಂಡಿನ ಶಬ್ದ ಗ್ರಹಿಸಿ ಆಡಬೇಕು. ಇಬ್ಬರು ಅರೆ ಅಂಧರು ಹಾಗೂ ನಾಲ್ವರು ಪೂರ್ಣ ಅಂಧರು ಅಂಕಣದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>