ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಭಾರತ ತಂಡದೊಂದಿಗೆ ಇದ್ದ ರಾಷ್ಟ್ರೀಯ ಮಾಜಿ ಬಾಕ್ಸಿಂಗ್ ಕೋಚ್ ಗುರುಭಕ್ಷ್ ಸಿಂಗ್ ಅವರು ದ್ರೋಣಾಚಾರ್ಯ ಪ್ರಶಸ್ತಿಯನ್ನು ವಾಪಸ್ ಮಾಡುವುದಾಗಿ ಹೇಳಿದ್ದರು. ವಿಜೇಂದರ್ ಸಿಂಗ್ ಜೊತೆ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕುಸ್ತಿಪಟು ಕರ್ತಾರ್ ಸಿಂಗ್, ಅರ್ಜುನ ಪ್ರಶಸ್ತಿ ಗಳಿಸಿರುವ ಬ್ಯಾಸ್ಕೆಟ್ಬಾಲ್ ಆಟಗಾರ ಸಜ್ಜನ್ ಸಿಂಗ್ ಚೀಮಾ ಮತ್ತು ಹಾಕಿ ಆಟಗಾರ ರಾಜ್ಬೀರ್ ಕೌರ್ ಕೂಡ ಪ್ರಶಸ್ತಿಗಳನ್ನು ವಾಪಸ್ ಮಾಡಲು ಮುಂದಾಗಿದ್ದಾರೆ.