ಈ ಹಿಂದೆ ಸ್ವಯಂ ಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ಗೆ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದಾಗ ಗಲಭೆ ನಡೆದಿದ್ದವು. ಇದನ್ನು ಉಲ್ಲೇಖಸಿದ್ದ ಪೊಲೀಸರು ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ ತೀರ್ಪು ನೀಡುವಂತೆ ಮೇಲ್ಮನವಿ ಸಲ್ಲಿಸಿದ್ದರು.