<p><strong>ನವದೆಹಲಿ (ಪಿಟಿಐ):</strong> ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲೆಲ್ಲಾ ಗೋಪಿಚಂದ್ ಅವರಿಗೆ ಕಾನ್ಪುರದ ಐಐಟಿಯು ಶುಕ್ರವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಿತು.</p>.<p>ಸಂಸ್ಥೆಯ 52ನೇ ಘಟಿಕೋತ್ಸವದಲ್ಲಿ ಇಸ್ರೊ ಮುಖ್ಯಸ್ಥ, ಐಐಟಿ ಕಾನ್ಪುರದ ಗವರ್ನರ್ಸ್ ಮಂಡಳಿಯ ಮೂಖ್ಯಸ್ಥರೂ ಆಗಿರುವ ಪ್ರೊ. ಕೆ. ರಾಧಾಕೃಷ್ಣನ್ ಅವರ ಪದವಿ ಪ್ರದಾನ ಮಾಡಿದರು.</p>.<p>ಒಲಿಂಪಿಯನ್ ಪದಕ ವಿಜೇತರಾದ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಸೇರಿದಂತೆ ಹಲವರು ಬ್ಯಾಡ್ಮಿಂಟನ್ ಪಟುಗಳಿಗೆ ಗೋಪಿಚಂದ್ ಅವರು ಮಾರ್ಗದರ್ಶನ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲೆಲ್ಲಾ ಗೋಪಿಚಂದ್ ಅವರಿಗೆ ಕಾನ್ಪುರದ ಐಐಟಿಯು ಶುಕ್ರವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಿತು.</p>.<p>ಸಂಸ್ಥೆಯ 52ನೇ ಘಟಿಕೋತ್ಸವದಲ್ಲಿ ಇಸ್ರೊ ಮುಖ್ಯಸ್ಥ, ಐಐಟಿ ಕಾನ್ಪುರದ ಗವರ್ನರ್ಸ್ ಮಂಡಳಿಯ ಮೂಖ್ಯಸ್ಥರೂ ಆಗಿರುವ ಪ್ರೊ. ಕೆ. ರಾಧಾಕೃಷ್ಣನ್ ಅವರ ಪದವಿ ಪ್ರದಾನ ಮಾಡಿದರು.</p>.<p>ಒಲಿಂಪಿಯನ್ ಪದಕ ವಿಜೇತರಾದ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಸೇರಿದಂತೆ ಹಲವರು ಬ್ಯಾಡ್ಮಿಂಟನ್ ಪಟುಗಳಿಗೆ ಗೋಪಿಚಂದ್ ಅವರು ಮಾರ್ಗದರ್ಶನ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>