‘ದೇಶ ಒಟ್ಟಾಗಿಪರಿಸ್ಥಿತಿಯನ್ನು ಎದುರಿಸಬೇಕಾದ ಕಾಲ ಬಂದಿದೆ. ಹಾಕಿಗೆ ಜನರು ಅಪಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರ ಪ್ರೀತಿಗೆ ಸಣ್ಣ ಮಟ್ಟದಲ್ಲಾದರೂ ಸ್ಪಂದಿಸಬೇಕಾದ ಜವಾಬ್ದಾರಿ ನಮ್ಮ ಮೇಲೆ ಇದೆ. ಆದ್ದರಿಂದ ದೇಣಿಗೆ ನೀಡಲು ಅವಿರೋಧ ನಿರ್ಣಯವನ್ನು ಕೈಗೊಳ್ಳಲಾಗಿದೆ’ ಎಂದು ಹಾಕಿ ಇಂಡಿಯಾ ಅಧ್ಯಕ್ಷ ಮೊಹಮ್ಮದ್ ಮುಷ್ತಾಕ್ ಅಹಮ್ಮದ್ ಹೇಳಿದ್ದಾರೆ.