ತಂಡ ಇಂತಿದೆ: ಮನ್ಪ್ರೀತ್ ಸಿಂಗ್ (ನಾಯಕ), ಹರ್ಮನ್ಪ್ರೀತ್ ಸಿಂಗ್ (ಉಪನಾಯಕ), ಪಿ.ಆರ್.ಶ್ರೀಜೇಶ್, ಕೃಷ್ಣ ಬಹಾದ್ದೂರ್ ಪಾಠಕ್, ಅಮಿತ್ ರೋಹಿದಾಸ್, ಗುರಿಂದರ್ ಸಿಂಗ್, ಸುರೇಂದರ್ ಕುಮಾರ್, ಬೀರೇಂದ್ರ ಲಾಕ್ರಾ, ಹಾರ್ದಿಕ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್, ರಾಜ್ ಕುಮಾರ್ ಪಾಲ್, ನೀಲಕಂಠ ಶರ್ಮಾ, ಶಂಶೇರ್ ಸಿಂಗ್, ಗುರ್ಜಂತ್ ಸಿಂಗ್, ದಿಲ್ಪ್ರೀತ್ ಸಿಂಗ್, ಮನದೀಪ್ ಸಿಂಗ್, ಲಲಿತ್ ಉಪಾಧ್ಯಾಯ, ಜಸ್ಕರಣ್ ಸಿಂಗ್, ಸುಮಿತ್ ಹಾಗೂ ಶೀಲಾನಂದ ಲಾಕ್ರಾ, ರೂಪಿಂದರ್ ಪಾಲ್ ಸಿಂಗ್ ಹಾಗೂ ವರುಣ್ ಕುಮಾರ್.