ಕರ್ನಾಟಕದ ಎಸ್.ವಿ.ಸುನಿಲ್, ಆಕಾಶ್ದೀಪ್ ಸಿಂಗ್, ರಮಣದೀಪ್ ಸಿಂಗ್, ಲಲಿತ್ ಉಪಾಧ್ಯಾಯ, ಡಿಫೆಂಡರ್ ರೂಪಿಂದರ್ ಪಾಲ್ ಸಿಂಗ್, ಹರ್ಮನ್ಪ್ರೀತ್ ಸಿಂಗ್ ಮತ್ತು ಮಿಡ್ ಫೀಲ್ಡರ್ ಚಿಂಗ್ಲೆನ್ಸನಾ ಸಿಂಗ್ ಅವರು ಗಾಯದ ಕಾರಣ ಟೂರ್ನಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ಹೊಸಬರಿಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.