ಕಿದಂಬಿ ಶ್ರೀಕಾಂತ್ ಮತ್ತು ಎಚ್.ಎಸ್.ಪ್ರಣಯ್ ತಮ್ಮ ಪಾಲಿನ ಐದು ಪಂದ್ಯಗಳನ್ನು ಗೆದ್ದುಕೊಂಡಿದ್ದಾರೆ. ಮಲೇಷ್ಯಾ ಮತ್ತು ಡೆನ್ಮಾರ್ಕ್ ಎದುರಿನ ಹಣಾಹಣಿಗಳಲ್ಲಿ ಡಬಲ್ಸ್ ಜೋಡಿ ಕೃಷ್ಣ ಪ್ರಸಾದ್ ಗರಗ ಮತ್ತು ವಿಷ್ಣುವರ್ಧನ್ ಗೌಡ್ ಹೋರಾಡಿ ಸೋತಿದ್ದರು. ಫೈನಲ್ನಲ್ಲಿ ಭಾರತವು ಎರಡನೇ ಡಬಲ್ಸ್ ಪಂದ್ಯದಲ್ಲಿ ಎಂ.ಆರ್.ಅರ್ಜುನ್ ಮತ್ತು ಧ್ರುವ ಕಪಿಲಾ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ.