ಲೋಕಾಯುಕ್ತರನ್ನು ನೇಮಕ ಮಾಡದೇ ಇರುವುದಕ್ಕೆ ಕಾರಣಗಳನ್ನು ತಿಳಿಸಿ ಎಂದು ಜಮ್ಮ ಮತ್ತು ಕಾಶ್ಮೀರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪುದುಚೇರಿ, ತಮಿಳುನಾಡು, ತೆಲಂಗಾಣ, ತ್ರಿಪುರಾ, ಅರುಣಾಚಲ ಪ್ರದೇಶ, ದೆಹಲಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಆರ್. ಭಾನುಮತಿ ಅವರಿದ್ದ ಪೀಠವು ಸೂಚಿಸಿದೆ.