ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಪ್ರಸಾದ್ ಬಾಬು, ಹನುಮಂತೇಗೌಡ, ಕಾರ್ಯದರ್ಶಿ ಸ್ಥಾನಕ್ಕೆ ಮುನಿರಾಜು, ಪಿಳ್ಳಪ್ಪ, ಖಜಾಂಚಿ ಸ್ಥಾನಕ್ಕೆ ನಂದಕುಮಾರ್ ಪಾಟೀಲ, ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ವಿ.ಜಯರಾಂ, ಬಿ.ಸಿ.ಸುರೇಶ್ ಸ್ಪರ್ಧಿಸಿದ್ದಾರೆ. ಚೇರಮನ್ ಆಗಿ ರಾಕೇಶ್ ಮಲಿಕ್ ಈಚೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.