ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜು ಕೋಚ್‌ಗಳ ಸಮ್ಮೇಳನ ಇಂದಿನಿಂದ

Last Updated 10 ಮಾರ್ಚ್ 2020, 19:32 IST
ಅಕ್ಷರ ಗಾತ್ರ

ಬೆಂಗಳೂರು: ತಳಮಟ್ಟದಲ್ಲಿ ಈಜು ಕ್ರೀಡೆಯ ಅಭಿವೃದ್ಧಿಯ ಉದ್ದೇಶದಿಂದ ಕರ್ನಾಟಕ ಈಜು ಸಂಸ್ಥೆಯು (ಕೆಎಸ್‌ಎ) ಈಜು ತರಬೇತುದಾರರು ಮತ್ತು ಶಿಕ್ಷಕರ ಸಮ್ಮೇಳನವನ್ನು ನಗರದಲ್ಲಿ ಇದೇ 11 ಮತ್ತು 12ರಂದು ಹಮ್ಮಿಕೊಂಡಿದೆ. ದೇಶದಾದ್ಯಂತ 80 ಮಂದಿ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ.

ರೇಸ್‌ಕೋರ್ಸ್‌ ರಸ್ತೆಯ ಸಿಟಡೆಲ್‌ ಹೋಟೆಲ್‌ನಲ್ಲಿ ನಡೆಯುವ ಎರಡು ದಿನಗಳ ಸಮ್ಮೇಳನವನ್ನು ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಸಿ.ಟಿ. ರವಿ ಉದ್ಘಾಟಿಸುವರು.

ಸಮ್ಮೇಳನದಲ್ಲಿ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಕೋಚ್‌ ನಿಹಾರ್ ಅಮೀನ್‌ ಅವರು ‘ಭಾರತೀಯ ಈಜುಕ್ಷೇತ್ರದಲ್ಲಿ ಭವಿಷ್ಯದ ಹಾದಿ’ ಬಗ್ಗೆ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT