ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಆಶ್ರಯದಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕೆಒಎ ಅಧ್ಯಕ್ಷ ಕೆ.ಗೋವಿಂದರಾಜ್, ರಾಜ್ಯ ಚೆಸ್ ಸಂಸ್ಥೆ ಅಧ್ಯಕ್ಷ ಡಿ.ಪಿ.ಅನಂತ, ಕಾರ್ಯದರ್ಶಿ ಅರವಿಂದ್ ಶಾಸ್ತ್ರಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಚೆಸ್ ಸ್ಪರ್ಧಿಗಳು ಪಾಲ್ಗೊಂಡರು.