ನಾಗೇಶ ರಾವ್ ಚವ್ಹಾಣ್ ನಿಧನ

ಬೆಂಗಳೂರು: ರಾಜ್ಯ ಈಜು ಸಂಸ್ಥೆಯ ಕಚೇರಿಯಲ್ಲಿ ದಶಕಗಳಿಂದ ಸೇವೆ ಸಲ್ಲಿಸಿರುವ ಸಿಬ್ಬಂದಿ ನಾಗೇಶ ರಾವ್ ಚವ್ಹಾಣ್ (63) ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು. ಅವರಿಗೆ ಒಬ್ಬ ಪುತ್ರಿ ಇದ್ದಾರೆ. ಬೆಂಗಳೂರಿನ ಶ್ರೀನಗರದ ಅಂಬಾಭವಾನಿ ನಗರ ನಿವಾಸಿಯಾಗಿದ್ದ ಅವರು 1986ರಲ್ಲಿ ರಾಜ್ಯ ಈಜು ಸಂಸ್ಥೆ ಮತ್ತು ಬಸವನಗುಡಿ ಈಜು ಕೇಂದ್ರವನ್ನು ಸೇರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.