ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ನಾಗೇಶ‌ ರಾವ್ ಚವ್ಹಾಣ್ ನಿಧನ

Last Updated 11 ಸೆಪ್ಟೆಂಬರ್ 2020, 17:54 IST
ಅಕ್ಷರ ಗಾತ್ರ

‌ಬೆಂಗಳೂರು: ರಾಜ್ಯ ಈಜು ಸಂಸ್ಥೆಯ ಕಚೇರಿಯಲ್ಲಿ ದಶಕಗಳಿಂದ ಸೇವೆ ಸಲ್ಲಿಸಿರುವ ಸಿಬ್ಬಂದಿ ನಾಗೇಶ ರಾವ್ ಚವ್ಹಾಣ್ (63) ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು. ಅವರಿಗೆ ಒಬ್ಬ ಪುತ್ರಿ ಇದ್ದಾರೆ. ಬೆಂಗಳೂರಿನ ಶ್ರೀನಗರದ ಅಂಬಾಭವಾನಿ ನಗರ ನಿವಾಸಿಯಾಗಿದ್ದ ಅವರು 1986ರಲ್ಲಿ ರಾಜ್ಯ ಈಜು ಸಂಸ್ಥೆ ಮತ್ತು ಬಸವನಗುಡಿ ಈಜು ಕೇಂದ್ರವನ್ನು ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT