ಈ ಸಂಬಂಧ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿರುವ ಅವರು, ವಾರಣಾಸಿಗೆ ಭೇಟಿ ನೀಡಿದ ನಂತರ ನನ್ನಲ್ಲಿ ಶಾಂತಿ ನೆಲೆಸಿದೆ. ಆಧ್ಯಾತ್ಮಿಕ ನಗರ ವಾರಣಾಸಿ ಬಗೆಗಿನ ಅದ್ಭುತವಾದ ಮಾಹಿತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ವಾರಣಾಸಿ ಸಾಕಷ್ಟು ಜನರನ್ನು ಪ್ರೇರೇಪಿಸುತ್ತದೆ. ನಾನೂ ಕೃತಜ್ಞನಾಗಿದ್ದೇನೆ. ಪುನರುಜ್ಜೀವನಗೊಂಡಿರುವ ಈ ಪವಿತ್ರ ನಗರವು ಇನ್ನಷ್ಟು ಜನರಿಗೆ ಸ್ಫೂರ್ತಿ ನೀಡಲಿದೆ ಎಂದು ಬರೆದುಕೊಂಡಿದ್ದಾರೆ.