ಗುರುವಾರ, 16 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

ಪದಚ್ಯುತ ಪ್ರಧಾನಿ ಹಸೀನಾಗೆ ಗಲ್ಲು ವಿಧಿಸಿ: ಬಾಂಗ್ಲಾ ಪ್ರಾಸಿಕ್ಯೂಟರ್

ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸುವಂತೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ಮುಖ್ಯ ಪ್ರಾಸಿಕ್ಯೂಟರ್ ಗುರುವಾರ ಕೋರಿದ್ದಾರೆ.
Last Updated 16 ಅಕ್ಟೋಬರ್ 2025, 16:20 IST
ಪದಚ್ಯುತ ಪ್ರಧಾನಿ ಹಸೀನಾಗೆ ಗಲ್ಲು ವಿಧಿಸಿ: ಬಾಂಗ್ಲಾ ಪ್ರಾಸಿಕ್ಯೂಟರ್

ಮಹಿಳೆಗೆ ಎಚ್‌ಐವಿ | ಗೋಪ್ಯತೆ ಪಾಲಿಸದ ಆಸ್ಪತ್ರೆ: 2 ಲಕ್ಷ ಪರಿಹಾರಕ್ಕೆ ಆದೇಶ

Chhattisgarh High Court: ರಾಯ್ಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆತ್ತ ತಾಯಿಗೆ ಎಚ್‌ಐವಿ ದೃಢಪಟ್ಟ ವಿಚಾರವನ್ನು ಬಹಿರಂಗಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್‌ ಗೋಪ್ಯತೆ ಉಲ್ಲಂಘನೆ ಪ್ರಕರಣವಾಗಿ ಪರಿಗಣಿಸಿ ₹2 ಲಕ್ಷ ಪರಿಹಾರಕ್ಕೆ ಆದೇಶಿಸಿದೆ.
Last Updated 16 ಅಕ್ಟೋಬರ್ 2025, 16:20 IST
ಮಹಿಳೆಗೆ ಎಚ್‌ಐವಿ | ಗೋಪ್ಯತೆ ಪಾಲಿಸದ ಆಸ್ಪತ್ರೆ: 2 ಲಕ್ಷ ಪರಿಹಾರಕ್ಕೆ ಆದೇಶ

ಕೇರಳ | ಶಬರಿಮಲೆ ದೇವಾಲಯದಲ್ಲಿ ಚಿನ್ನ ಕಳವು: ಆರೋಪಿ ವಶಕ್ಕೆ

SIT Investigation: ಶಬರಿಮಲೆ ದೇವಾಲಯದ ದ್ವಾರಪಾಲಕರ ಮೂರ್ತಿಗಳ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಉದ್ಯಮಿ ಉಣ್ಣಿಕೃಷ್ಣನ್‌ ಪೋಟಿಯನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
Last Updated 16 ಅಕ್ಟೋಬರ್ 2025, 16:14 IST
ಕೇರಳ | ಶಬರಿಮಲೆ ದೇವಾಲಯದಲ್ಲಿ ಚಿನ್ನ ಕಳವು: ಆರೋಪಿ ವಶಕ್ಕೆ

ಅಸ್ಸಾಂ: ಗಾಯಕ ಜುಬೀನ್‌ ಗರ್ಗ್‌ ಕುಟುಂಬ ಭೇಟಿ ಮಾಡಲಿರುವ ರಾಹುಲ್ ಗಾಂಧಿ

Zubeen Garg Family: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಗಾಯಕ ಜುಬೀನ್‌ ಗರ್ಗ್‌ ಅವರ ಕುಟುಂಬಸ್ಥರನ್ನು ಗುವಾಹಟಿಯಲ್ಲಿ ಶುಕ್ರವಾರ ಭೇಟಿಯಾಗಲಿದ್ದಾರೆ.
Last Updated 16 ಅಕ್ಟೋಬರ್ 2025, 16:08 IST
ಅಸ್ಸಾಂ: ಗಾಯಕ ಜುಬೀನ್‌ ಗರ್ಗ್‌ ಕುಟುಂಬ ಭೇಟಿ ಮಾಡಲಿರುವ ರಾಹುಲ್ ಗಾಂಧಿ

ಟಿವಿಕೆ ವಿಜಯ್ ಜೊತೆ ರಾಜಕೀಯ ಮೈತ್ರಿ ಇಲ್ಲ: ತಮಿಳುನಾಡು ಬಿಜೆಪಿ ನಾಯಕಿ

Tamil Nadu Politics: ಕರೂರು ಕಾಲ್ತುಳಿತದ ಹೊಣೆ ಡಿಎಂಕೆ ಸರ್ಕಾರದ ಮೇಲಿದೆ ಎಂದು ತಮಿಳ್‌ ಇಸೈ ಸೌಂದರರಾಜನ್ ಹೇಳಿದ್ದಾರೆ. ವಿಜಯ್‌ರನ್ನು ಟಾರ್ಗೆಟ್ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಬೆಂಬಲ ಘೋಷಿಸಿದೆ.
Last Updated 16 ಅಕ್ಟೋಬರ್ 2025, 16:08 IST
ಟಿವಿಕೆ ವಿಜಯ್ ಜೊತೆ ರಾಜಕೀಯ ಮೈತ್ರಿ ಇಲ್ಲ: ತಮಿಳುನಾಡು ಬಿಜೆಪಿ ನಾಯಕಿ

ದೇಶದಲ್ಲಿ ಪೋಕ್ಸೊ ಪ್ರಕರಣ ಶೇ 94ರಷ್ಟು ಹೆಚ್ಚಳ: ವರದಿ

‘ಇನ್‌ಟು ದಿ ಲೈಟ್ ಇಂಡೆಕ್ಸ್ 2025’ರ ಸಂಶೋಧನಾ ವರದಿಯಲ್ಲಿ ಬಹಿರಂಗ
Last Updated 16 ಅಕ್ಟೋಬರ್ 2025, 16:03 IST
ದೇಶದಲ್ಲಿ ಪೋಕ್ಸೊ ಪ್ರಕರಣ ಶೇ 94ರಷ್ಟು ಹೆಚ್ಚಳ: ವರದಿ

ರಷ್ಯಾದಿಂದ ಆಮದು ತಕ್ಷಣಕ್ಕೆ ನಿಲ್ಲದು: ಟ್ರಂಪ್ ಹೇಳಿಕೆ ಕುರಿತು ತಜ್ಞರ ಅನಿಸಿಕೆ

ಭಾರತವು ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ತಕ್ಷಣಕ್ಕೆ ನಿಲ್ಲಿಸುವುದು ಸಾಧ್ಯವಾಗದ ಕೆಲಸ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Last Updated 16 ಅಕ್ಟೋಬರ್ 2025, 15:51 IST
ರಷ್ಯಾದಿಂದ ಆಮದು ತಕ್ಷಣಕ್ಕೆ ನಿಲ್ಲದು: ಟ್ರಂಪ್ ಹೇಳಿಕೆ ಕುರಿತು ತಜ್ಞರ ಅನಿಸಿಕೆ
ADVERTISEMENT

ಫಿನಾಯಿಲ್ ಕುಡಿದ ಆತ್ಮಹತ್ಯೆಗೆ ಯತ್ನಿಸಿದ 25 ಲಿಂಗತ್ವ ಅಲ್ಪಸಂಖ್ಯಾತರು

transgender persons: ಇಂದೋರ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 25 ಜನರು ಫಿನಾಯಿಲ್ ಸೇವಿಸಿದ್ದಾಗಿ ಹೇಳಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
Last Updated 16 ಅಕ್ಟೋಬರ್ 2025, 15:36 IST
ಫಿನಾಯಿಲ್ ಕುಡಿದ ಆತ್ಮಹತ್ಯೆಗೆ ಯತ್ನಿಸಿದ 25 ಲಿಂಗತ್ವ ಅಲ್ಪಸಂಖ್ಯಾತರು

ಏರ್‌ ಇಂಡಿಯಾ ವಿಮಾನ ದುರಂತ: ನ್ಯಾಯಾಂಗ ತನಿಖೆಗೆ ಮೃತ ಪೈಲಟ್‌ ತಂದೆ ಆಗ್ರಹ

Judicial Probe Demand: ಅಹಮದಾಬಾದ್‌ನ ಏರ್‌ ಇಂಡಿಯಾ ವಿಮಾನ ದುರಂತಕ್ಕೆ ಸಂಬಂಧಿಸಿ ಪೈಲಟ್‌ ಸುಮಿತ್‌ ಸಭರ್‌ವಾಲ್‌ ಅವರ ತಂದೆ ಪುಷಕ್‌ರಾಜ್‌ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದು, ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.
Last Updated 16 ಅಕ್ಟೋಬರ್ 2025, 15:20 IST
ಏರ್‌ ಇಂಡಿಯಾ ವಿಮಾನ ದುರಂತ: ನ್ಯಾಯಾಂಗ ತನಿಖೆಗೆ ಮೃತ ಪೈಲಟ್‌ ತಂದೆ ಆಗ್ರಹ

‘ಕೆನ್ಯಾ ಪ್ರಜಾಪ್ರಭುತ್ವದ ಚಾಂಪಿಯನ್’ ಒಡಿಂಗಾ ನಿಧನ: ಕಂಬನಿ ಮಿಡಿದ ಲಕ್ಷಾಂತರ ಜನ

ಭಾರತದಲ್ಲಿ ಬುಧವಾರ ಕೊನೆಯುಸಿರೆಳೆದಿದ್ದ ಕೆನ್ಯಾದ ಮಾಜಿ ಪ್ರಧಾನಿ ಹಾಗೂ ಆಫ್ರಿಕಾದ ಪ್ರಸಿದ್ಧ ರಾಜಕಾರಣಿ ರೈಲಾ ಒಡಿಂಗಾ ಅವರ ಮೃತದೇಹವನ್ನು ಗುರುವಾರ ರಾಜಧಾನಿ ನೈರೋಬಿಗೆ ತರಲಾಗಿದ್ದು, ಲಕ್ಷಾಂತರ ಮಂದಿ ನೆಚ್ಚಿನ ಜನನಾಯಕನಿಗೆ ಕಂಬನಿ ಮಿಡಿದರು.
Last Updated 16 ಅಕ್ಟೋಬರ್ 2025, 14:43 IST
‘ಕೆನ್ಯಾ ಪ್ರಜಾಪ್ರಭುತ್ವದ ಚಾಂಪಿಯನ್’ ಒಡಿಂಗಾ ನಿಧನ: ಕಂಬನಿ ಮಿಡಿದ ಲಕ್ಷಾಂತರ ಜನ
ADVERTISEMENT
ADVERTISEMENT
ADVERTISEMENT