‘ಹಿಂದುಳಿದ ವರ್ಗದವರಿಗೆ ಬಿಜೆಪಿಯಲ್ಲಿ ಉಳಿಗಾಲವಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರು ಮೈಯಲ್ಲಿ ವಿಷ ತುಂಬಿಕೊಂಡಿದ್ದಾರೆ. ಈಶ್ವರಪ್ಪ ನಮ್ಮನ್ನು ಕೈ ಬಿಟ್ಟಿದ್ದಾರೆ. ಅವರೇನು ಅಂತ ನಿಮಗೇ ಗೊತ್ತಿದೆ. ನಾನು ಆಸೆ ಇಟ್ಟುಕೊಂಡಿದ್ದು ಅಲ್ಲಿ ಸಿಗಲಿಲ್ಲ. ಅದಕ್ಕೆ ಕಾಂಗ್ರೆಸ್ ಸೇರಿದ್ದೇನೆ’ ಎಂದು ವಿರೂಪಾಕ್ಷಪ್ಪ ಹೇಳಿದರು.