ಕಸಾಪದ ನಿಯಮಾವಳಿಗೆ ತಿದ್ದುಪಡಿ ತರಬೇಕು ಎಂದು ಮನು ಬಳಿಗಾರ್ ವರದಿ ಸಿದ್ಧಪಡಿಸಿದ್ದು, ವಿಶೇಷ ಸರ್ವಸದಸ್ಯರ ಸಭೆಯಲ್ಲಿ ಮಂಡಿಸಲಿದ್ದಾರೆ. ಆ ವರದಿಯನ್ನು ಒಪ್ಪುವುದು ಬಿಡುವುದು ಸಭೆಯ ಸದಸ್ಯರಿಗೆ ಬಿಟ್ಟ ವಿಚಾರ. ಆ ವಿಷಯ ಗೊತ್ತಿದ್ದರೂ ಅಧ್ಯಕ್ಷರ ಮೇಲೆ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.