ಹಿಂಬದಿ ಸವಾರ ಶಿವನಾಯ್ಕ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿದ್ದ ಅಶೋಕ್ ಮಂಗಳವಾರ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ಬರೆದಿದ್ದರು. ಬುಧವಾರ ಇಂಗ್ಲಿಷ್ ಪರೀಕ್ಷೆಗೆ ಹಾಜರಾಗಬೇಕಿತ್ತು.