ಜೂನ್ 1 ರಿಂದ 15ರವರೆಗೆ ತೆರಿಗೆ ಅಧಿಕಾರಿಗಳು ತೆರಿಗೆದಾರರ ಅಹವಾಲು ಇತ್ಯರ್ಥಪಡಿಸಲು ಆದ್ಯತೆ ನೀಡಲಿದ್ದಾರೆ. ಇದುವರೆಗೆ ಇತ್ಯರ್ಥವಾಗದ ಪ್ರಕರಣಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು. ತೆರಿಗೆದಾರರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ಅವಧಿಯಲ್ಲಿ ಸಂಬಂಧಿತ ಅಧಿಕಾರಿಗಳನ್ನು ಭೇಟಿಯಾಗಬೇಕು ಎಂದು ಸೂಚಿಸಲಾಗಿದೆ.