ಸಚಿವ ಇಮ್ರಾನ್ ಹುಸೇನ್ ಮತ್ತು ಅಧಿಕಾರಿಗಳೊಂದಿಗೆ ಅವರು ತುರ್ತು ಸಭೆ ನಡೆಸಲಾಯಿತು. ಹೆಚ್ಚು ನಿಗಾ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ದೆಹಲಿ ಮೆಟ್ರೊ ರೈಲು ನಿಗಮ, ಲೋಕೋಪಯೋಗಿ ಇಲಾಖೆ, ದೆಹಲಿ ಮಹಾನಗರ ಪಾಲಿಕೆ, ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮಕ್ಕೆ (ಎನ್ಬಿಸಿಸಿ) ಸೂಚಿಸಲಾಗಿದೆ ಎಂದು ಲೆಪ್ಟಿನೆಂಟ್ ಗವರ್ನರ್ ಟ್ವೀಟ್ ಮಾಡಿದ್ದಾರೆ.