ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಸೇವಾ ಪ್ರತಿನಿಧಿ ಕೆರೆಮೇಗಲದೊಡ್ಡಿ ವೆಂಕಟೇಶ್ ಮಾತನಾಡಿ, 50 ವಿದ್ಯಾರ್ಥಿಗಳನ್ನು ನಮ್ಮ ಸಂಸ್ಥೆಯಿಂದ ಉಚಿತವಾಗಿ ಮೈಸೂರಿನ ಮಹಾವೀರ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುವುದು ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಂಸ್ಥೆ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.