ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ ಮನ್ನಾ ಮಾಡಲು ಬದ್ಧ, ರೈತರಲ್ಲಿ ಗೊಂದಲ ಬೇಡ: ಸಿಎಂ

Last Updated 15 ಜೂನ್ 2018, 11:56 IST
ಅಕ್ಷರ ಗಾತ್ರ

ಬೆಂಗಳೂರು:ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.

ಸಾಲ ಮನ್ನಾ ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ದೇಶ ನನ್ನದು ಎಂದಿರುವ ಸಿಎಂ, ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ ಎಂದು ಶುಕ್ರವಾರ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT