<p><strong>ನವದೆಹಲಿ</strong>: ಕಿದಂಬಿ ಶ್ರೀಕಾಂತ್ ಮತ್ತು ಪಿ.ವಿ. ಸಿಂಧು ಅವರು ಥಾಮಸ್ ಮತ್ತು ಊಬರ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ.</p>.<p>ಒಟ್ಟು 20 ಆಟಗಾರರಿರುವ ತಂಡವನ್ನು ಭಾರತ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಬಿಎಐ) ಗುರುವಾರ ಪ್ರಕಟಿಸಿದೆ. ಥಾಮಸ್ ಕಪ್ ಟೂರ್ನಿಯಲ್ಲಿ ಭಾರತವು ಸಿ ಗುಂಪಿನಲ್ಲಿ ಮತ್ತು ಊಬರ್ ಕಪ್ ಟೂರ್ನಿಯಲ್ಲಿ ತಂಡವು ಡಿ ಗುಂಪಿನಲ್ಲಿ ಆಡಲಿದೆ. ಅಕ್ಟೋಬರ್ 3ರಿಂದ 11ರವರೆಗೆ ಟೂರ್ನಿ ನಡೆಯಲಿದೆ.</p>.<p>ಡೆನ್ಮಾರ್ಕ್ ಓಪನ್ ಮತ್ತು ಮಾಸ್ಟರ್ಸ್ ಟೂರ್ನಿಗಳಲ್ಲಿ ಆಡುವ ಭಾರತ ತಂಡಗಳನ್ನೂ ಇದೇ ಸಂದರ್ಭದಲ್ಲಿ ಪ್ರಕಟಿಸಲಾಗಿದೆ.</p>.<p><strong>ತಂಡಗಳು<br />ಥಾಮಸ್ ಕಪ್: </strong>ಕಿದಂಬಿ ಶ್ರೀಕಾಂತ್, ಪಿ. ಕಶ್ಯಪ್, ಲಕ್ಷ್ಯ ಸೇನ್, ಶುಭಂಕರ್ ಡೇ, ಸಿರಿಲ್ ವರ್ಮಾ, ಮನು ಅತ್ರಿ, ಬಿ. ಸುಮೀತ್ ರೆಡ್ಡಿ, ಎಂ.ಆರ್. ಅರ್ಜುನ್, ಧ್ರುವ ಕಪಿಲಾ, ಕೃಷ್ಣಪ್ರಸಾದ್ ಗರಗ.</p>.<p><strong>ಊಬರ್ ಕಪ್: </strong>ಪಿ.ವಿ. ಸಿಂಧು, ಸೈನಾ ನೆಹ್ವಾಲ್, ಆಕರ್ಷಿ ಕಶ್ಯಪ್, ಮಾಳವಿಕಾ ಬನ್ಸೂದ್, ಅಶ್ವಿನಿ ಪೊನ್ನಪ್ಪ, ಎನ್. ಸಿಕ್ಕಿ ರೆಡ್ಡಿ, ಪೂಜಾ ದಂಡು, ಸಂಜನಾ ಸಂತೋಷ, ಪೂರ್ವಿಷಾ ಎಸ್ ರಾಮ್, ಜಕ್ಕಂಪುಡಿ ಮೇಘನಾ.</p>.<p><strong>ಡೆನ್ಮಾರ್ಕ್ ಓಪನ್ ಮತ್ತು ಡೆನ್ಮಾರ್ಕ್ ಮಾಸ್ಟರ್ಸ್:</strong> ಕಿದಂಬಿ ಶ್ರೀಕಾಂತ್, ಸೈನಾ ನೆಹ್ವಾಲ್, ಲಕ್ಷ್ಯ ಸೇನ್, ಅಶ್ವಿನಿ ಪೊನ್ನಪ್ಪ, ಪಿ.ವಿ. ಸಿಂಧು, ಎನ್. ಸಿಕ್ಕಿರೆಡ್ಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಿದಂಬಿ ಶ್ರೀಕಾಂತ್ ಮತ್ತು ಪಿ.ವಿ. ಸಿಂಧು ಅವರು ಥಾಮಸ್ ಮತ್ತು ಊಬರ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ.</p>.<p>ಒಟ್ಟು 20 ಆಟಗಾರರಿರುವ ತಂಡವನ್ನು ಭಾರತ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಬಿಎಐ) ಗುರುವಾರ ಪ್ರಕಟಿಸಿದೆ. ಥಾಮಸ್ ಕಪ್ ಟೂರ್ನಿಯಲ್ಲಿ ಭಾರತವು ಸಿ ಗುಂಪಿನಲ್ಲಿ ಮತ್ತು ಊಬರ್ ಕಪ್ ಟೂರ್ನಿಯಲ್ಲಿ ತಂಡವು ಡಿ ಗುಂಪಿನಲ್ಲಿ ಆಡಲಿದೆ. ಅಕ್ಟೋಬರ್ 3ರಿಂದ 11ರವರೆಗೆ ಟೂರ್ನಿ ನಡೆಯಲಿದೆ.</p>.<p>ಡೆನ್ಮಾರ್ಕ್ ಓಪನ್ ಮತ್ತು ಮಾಸ್ಟರ್ಸ್ ಟೂರ್ನಿಗಳಲ್ಲಿ ಆಡುವ ಭಾರತ ತಂಡಗಳನ್ನೂ ಇದೇ ಸಂದರ್ಭದಲ್ಲಿ ಪ್ರಕಟಿಸಲಾಗಿದೆ.</p>.<p><strong>ತಂಡಗಳು<br />ಥಾಮಸ್ ಕಪ್: </strong>ಕಿದಂಬಿ ಶ್ರೀಕಾಂತ್, ಪಿ. ಕಶ್ಯಪ್, ಲಕ್ಷ್ಯ ಸೇನ್, ಶುಭಂಕರ್ ಡೇ, ಸಿರಿಲ್ ವರ್ಮಾ, ಮನು ಅತ್ರಿ, ಬಿ. ಸುಮೀತ್ ರೆಡ್ಡಿ, ಎಂ.ಆರ್. ಅರ್ಜುನ್, ಧ್ರುವ ಕಪಿಲಾ, ಕೃಷ್ಣಪ್ರಸಾದ್ ಗರಗ.</p>.<p><strong>ಊಬರ್ ಕಪ್: </strong>ಪಿ.ವಿ. ಸಿಂಧು, ಸೈನಾ ನೆಹ್ವಾಲ್, ಆಕರ್ಷಿ ಕಶ್ಯಪ್, ಮಾಳವಿಕಾ ಬನ್ಸೂದ್, ಅಶ್ವಿನಿ ಪೊನ್ನಪ್ಪ, ಎನ್. ಸಿಕ್ಕಿ ರೆಡ್ಡಿ, ಪೂಜಾ ದಂಡು, ಸಂಜನಾ ಸಂತೋಷ, ಪೂರ್ವಿಷಾ ಎಸ್ ರಾಮ್, ಜಕ್ಕಂಪುಡಿ ಮೇಘನಾ.</p>.<p><strong>ಡೆನ್ಮಾರ್ಕ್ ಓಪನ್ ಮತ್ತು ಡೆನ್ಮಾರ್ಕ್ ಮಾಸ್ಟರ್ಸ್:</strong> ಕಿದಂಬಿ ಶ್ರೀಕಾಂತ್, ಸೈನಾ ನೆಹ್ವಾಲ್, ಲಕ್ಷ್ಯ ಸೇನ್, ಅಶ್ವಿನಿ ಪೊನ್ನಪ್ಪ, ಪಿ.ವಿ. ಸಿಂಧು, ಎನ್. ಸಿಕ್ಕಿರೆಡ್ಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>