ರಾಜ್ಯದ ಪಂಚಕುಲದಲ್ಲಿ ತಲೆ ಎತ್ತಲಿರುವ ಅಥ್ಲೆಟಿಕ್ಸ್ ಕೇಂದ್ರಕ್ಕೆ ಚೋಪ್ರಾ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗುವುದು. ರಾಜ್ಯದ ನೀರಜ್ ಚೋಪ್ರಾ, ರವಿ ದಹಿಯಾ ಮತ್ತು ಬಜರಂಗ್ ಪೂನಿಯಾ ಅವರನ್ನು ಗೌರವಿಸುವ ಸಮಾರಂಭ ಆಗಸ್ಟ್ 13ರಂದು ಪಂಚಕುಲದಲ್ಲಿ ನಡೆಯಲಿದೆ ಎಂದು ಖಟ್ಟರ್ ತಿಳಿಸಿದ್ದಾರೆ.
ಈ ಮಧ್ಯೆ, ಪಂಜಾಬ್ ಸರ್ಕಾರ ಕೂಡ ನೀರಜ್ ಅವರಿಗೆ ₹ 2 ಕೋಟಿ ಬಹುಮಾನ ನೀಡಲು ನಿರ್ಧರಿಸಿದೆ.