ಬೆಂಗಳೂರು: ವೇದಾಂತ್ ವಸಿಷ್ಠ ಮತ್ತು ತನಿಷ್ಕಾ ಕಪಿಲ್ ಕಾಲಭೈರವ್ ಅವರು ಡಾ. ರಾಮಯ್ಯ ಸ್ಮಾರಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದರು.
ಮಲ್ಲೇಶ್ವರಂ ಅಸೋಸಿಯೇಷನ್ನಲ್ಲಿ ನಡೆದ ಟೂರ್ನಿಯ ಬಾಲಕರ ವಿಭಾಗದ ಪ್ರಶಸ್ತಿ ಸುತ್ತಿನಲ್ಲಿ ವೇದಾಂತ್ ಅವರು 9-11, 11-6, 11-9, 6-11, 11-4ರಿಂದ ಪ್ರಥಮ್ ವಿ.ರಾವ್ ಅವರನ್ನು ಸೋಲಿಸಿದರು.