ಕ್ರಿಕೆಟ್ ಆಟಗಾರ ಯಜುವೇಂದ್ರ ಚಾಹಲ್, ಗಾಯಕಿ ಅನನ್ಯಾ ಬಿರ್ಲಾ, ಗಾಯಕ ಅರ್ಜಿತ್ ಸಿಂಗ್, ನಿರ್ಮಾಪಕ ಸಾಜಿದ್ ಕೂಡಾ ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು, ಸ್ಪರ್ಧೆಯ ನಂತರ ಸ್ಪರ್ಧಿಗಳೊಂದಿಗೆ ಆನಂದ್ ಸಂವಾದವನ್ನೂ ನಡೆಸಲಿದ್ದಾರೆ. ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸಲು ಇದನ್ನು ಆಯೋಜಿಸಲಾಗುತ್ತಿದೆ. ಚೆಸ್ಕಾಮ್ ಇಂಡಿಯಾ ಯೂಟ್ಯೂಬ್ ಚಾನೆಲ್ನಲ್ಲಿ ಇದರ ನೇರಪ್ರಸಾರವಿರಲಿದೆ.