‘ಜುಲೈ 23ರಂದು ಆರಂಭವಾಗುವ ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವುದು ಸಾಧ್ಯವಾದರೆ, ಈ ಬಿಕ್ಕಟ್ಟಿನ ಸಮಯದಲ್ಲಿ ಕೋವಿಡ್ ವಿರುದ್ಧ ನಿರಂತರವಾಗಿ ಹೋರಾಡಿ ಜನರ ಜೀವ ರಕ್ಷಿಸುತ್ತಿರುವ ವೈದ್ಯರು, ಮುಂದಳ ಕಾರ್ಯಕರ್ತರಿಗೆ ಅದನ್ನು ಅರ್ಪಿಸುತ್ತೇವೆ. ಧನ್ಯವಾದ ಜೈ ಹಿಂದ್‘ ಎಂದು ಮನ್ಪ್ರೀತ್ ಹೇಳಿರುವ ವಿಡಿಯೊವನ್ನು ಹಾಕಿ ಇಂಡಿಯಾ ವೆಬ್ಸೈಟ್ ಹಂಚಿಕೊಂಡಿದೆ.