ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ತಂಡದಲ್ಲಿ ಅರ್ಜುನ್‌ಗೆ ಸ್ಥಾನ

Last Updated 15 ಜನವರಿ 2020, 19:50 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಬೇವಿನಹಳ್ಳಿಯ ಅರ್ಜುನ್‌ ಡಿ. ಏಷ್ಯನ್‌ ಕುಸ್ತಿ ಚಾಂಪಿಯನ್‌ಷಿಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹರಿಯಾಣದ ಸೋನೆಪತ್‌ನಲ್ಲಿ ಮಂಗಳ ವಾರ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ ಅವರು ಅರ್ಹತೆ ಗಳಿಸಿದರು.

2020ರ ಏಷ್ಯನ್‌ ಕುಸ್ತಿ ಚಾಂಪಿಯನ್‌ಷಿಪ್‌ ನವದೆಹಲಿಯಲ್ಲಿ ಫೆಬ್ರುವರಿ 18ರಿಂದ 23ರವರೆಗೆ ನಡೆಯಲಿದೆ. ದಾವಣಗೆರೆ ಕ್ರೀಡಾ ವಸತಿ ನಿಲಯದ ಹಳೆ ವಿದ್ಯಾರ್ಥಿಯಾಗಿರುವ ಅವರು ಅಂತರರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ ಜೂನಿಯರ್‌ ವಿಭಾಗದಲ್ಲಿ ಐದು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT