ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣೇಶ್ವರನ್‌ಗೆ ಜಯ ಸಾಕೇತ್‌ಗೆ ನಿರಾಸೆ

Last Updated 24 ಜೂನ್ 2019, 19:02 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಪ್ರಜ್ಞೇಶ್‌ ಗುಣೇಶ್ವರನ್‌ ಅವರು ಟರ್ಕಿಯ ಅಂಟಲ್ಯಾ ಓಪನ್‌ ಟೆನಿಸ್ ಟೂರ್ನಿಯ ಎರಡನೇ ಸುತ್ತು ಪ್ರವೇಶಿಸಿದರು. ಮೊದಲ ಸುತ್ತಿನಲ್ಲಿ ಸರ್ಬಿಯಾದ ಜಾಂಕೊ ತಿಪ್ಸಾರೆವಿಕ್‌ ಅವರನ್ನು ಪ್ರಜ್ಞೇಶ್‌ 6–0, 7–6 ಸೆಟ್‌ಗಳಿಂದ ಮಣಿಸಿದರು.

ಭಾರತದ ಸಾಕೇತ್‌ ಮೈನೇನಿ ಅವರು ಲಂಡನ್‌ನಲ್ಲಿ ನಡೆಯುತ್ತಿರುವ ವಿಂಬಲ್ಡನ್‌ ಅರ್ಹತಾ ಸುತ್ತಿನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದರು.

ದೀರ್ಘ ಹೋರಾಟ ಕಂಡುಬಂದ ಪಂದ್ಯದಲ್ಲಿ ಮೈನೇನಿ, ಸ್ಪೇನ್‌ನ ಗಿಲೆರ್ಮೊ ಗಾರ್ಸಿಯಾ ಲೋಪೆಜ್‌ ಅವರಿಗೆ 4–6, 6–4, 5–7 ಸೆಟ್‌ಗಳಿಂದ ಶರಣಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT