ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಟಿಎ 14 ವರ್ಷದೊಳಗಿನವರ ಟೆನಿಸ್ ಟೂರ್ನಿ: ಕರಣ್‌, ಶ್ರೀನಿತಿಗೆ ಪ್ರಶಸ್ತಿ

Last Updated 29 ಏಪ್ರಿಲ್ 2022, 14:06 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಶ್ರೀನಿತಿ ಚೌಧರಿ ಮತ್ತು ಕೇರಳದ ಕರಣ್ ಥಾಪಾ ಅವರು ಇಲ್ಲಿ ನಡೆದ ಎಐಟಿಎ 14 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಶುಕ್ರವಾರ ಕೊನೆಗೊಂಡ ಟೂರ್ನಿಯ ಬಾಲಕರ ಫೈನಲ್ ಪಂದ್ಯದಲ್ಲಿ ಕರಣ್‌7-6 (2), 6-2ರಿಂದ ಕರ್ನಾಟಕದ ಶ್ರೀಕಾಂತ್ ಮೆನನ್ ಅವರನ್ನು ಮಣಿಸಿದರು. ಬಾಲಕಿಯರ ವಿಭಾಗ‌ದ ಪ್ರಶಸ್ತಿ ಸುತ್ತಿನಲ್ಲಿ ಜಿಯಾ ಸಿಂಗ್‌6-0, 6-0ರಿಂದ ಜಿಯಾ ಸಿಂಗ್ ವಿರುದ್ಧ ಗೆದ್ದರು.

ಶ್ರೀಕಾಂತ್ ಮತ್ತು ಜಿಯಾ ಅವರು ನಾಲ್ಕರ ಘಟ್ಟದ ಪಂದ್ಯಗಳಲ್ಲಿ ಕ್ರಮವಾಗಿ ಅಗ್ರಶ್ರೇಯಾಂಕದ ಶ್ರೀಕರ್ ಡೋನಿ ಮತ್ತು ವಿ.ತನು ಅವರನ್ನು ಸೋಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT