‘ಕೆಎಸ್ಎಲ್ಟಿಎಯಲ್ಲಿ ಆಟಗಾರರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ. ಆಟಗಾರರ ಆರೋಗ್ಯದ ಕುರಿತು ನಾವು ಅಪಾಯವನ್ನು ಮೈಮೇಲೆದುಕೊಳ್ಳಲು ಬಯಸುವುದಿಲ್ಲ. ಹೀಗಾಗಿ ಸದ್ಯ ನಮ್ಮ ಸಂಸ್ಥೆ ಹಾಗೂಎಐಟಿಎ ಸಹಯೋಗದಲ್ಲಿ ಆಯೋಜಿಸಿದ್ದ ಎಲ್ಲ ಟೂರ್ನಿಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ‘ ಎಂದು ಕೆಎಸ್ಎಲ್ಟಿಎ ಗೌರವ ಕಾರ್ಯದರ್ಶಿ ಸುನಿಲ್ ಯಜಮಾನ್ ತಿಳಿಸಿದ್ದಾರೆ.