ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

ತಿಮರೋಡಿ ಏನೆಂಬುದು ಜನಕ್ಕೆ ಗೊತ್ತಿದೆ: ಹೈಕೋರ್ಟ್‌ಗೆ ಅಡ್ವೊಕೇಟ್‌ ಜನರಲ್

High Court Hearing: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿದ ಆದೇಶದಲ್ಲಿ ಲೋಪವಿಲ್ಲ ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದರು. ತಿಮರೋಡಿ ಪರ ಹಿರಿಯ ವಕೀಲ ತಾರಾನಾಥ ಪೂಜಾರಿ ಅವರು ವಿರೋಧಿಸಿದರು.
Last Updated 14 ಅಕ್ಟೋಬರ್ 2025, 5:42 IST
ತಿಮರೋಡಿ ಏನೆಂಬುದು ಜನಕ್ಕೆ ಗೊತ್ತಿದೆ: ಹೈಕೋರ್ಟ್‌ಗೆ ಅಡ್ವೊಕೇಟ್‌ ಜನರಲ್

ನೇಮಕಾತಿ: ವಿವರ ಒದಗಿಸಲು ಹೈಕೋರ್ಟ್ ನಿರ್ದೇಶನ

Court Directive: ‘ಆರೋಗ್ಯ ಕವಚ-108 ಸೇವೆ’ ಯೋಜನೆಯಡಿ ಹೊಸ ಚಾಲಕರು ಹಾಗೂ ತುರ್ತು ಚಿಕಿತ್ಸಾ ತಂತ್ರಜ್ಞರನ್ನು ನೇಮಕ ಮಾಡಿರುವ ಬಗ್ಗೆ ರಾಜ್ಯ ಸರ್ಕಾರದಿಂದ ಹೈಕೋರ್ಟ್ ಎರಡು ದಿನಗಳಲ್ಲಿ ವಿವರ ನೀಡಲು ಸೂಚಿಸಿದೆ.
Last Updated 14 ಅಕ್ಟೋಬರ್ 2025, 5:38 IST
ನೇಮಕಾತಿ: ವಿವರ ಒದಗಿಸಲು ಹೈಕೋರ್ಟ್ ನಿರ್ದೇಶನ

ರಾಮಣ್ಣ ಸೇರಿ ನಾಲ್ವರಿಗೆ ‘ಗೌರವ ಪುರಸ್ಕಾರ’

Karnataka Awards: ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ನೀಡುವ 2025ನೇ ಸಾಲಿನ ಗೌರವ ಪುರಸ್ಕಾರಕ್ಕೆ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಸೇರಿ ನಾಲ್ವರನ್ನು ಆಯ್ಕೆ ಮಾಡಲಾಗಿದೆ.
Last Updated 14 ಅಕ್ಟೋಬರ್ 2025, 4:49 IST
ರಾಮಣ್ಣ ಸೇರಿ ನಾಲ್ವರಿಗೆ ‘ಗೌರವ ಪುರಸ್ಕಾರ’

‘ಗ್ಯಾರಂಟಿ’ ವಿರುದ್ಧ ಮಾತನಾಡಿಲ್ಲ: ಆರ್.ವಿ.ದೇಶಪಾಂಡೆ

Siddaramaiah Schemes: ‘ನಾನು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಕಿಲ್ಲ’ ಎಂದು ಶಾಸಕ ಆರ್.ವಿ.ದೇಶಪಾಂಡೆ ಸೋಮವಾರ ತಿಳಿಸಿದ್ದಾರೆ.
Last Updated 14 ಅಕ್ಟೋಬರ್ 2025, 4:43 IST
‘ಗ್ಯಾರಂಟಿ’ ವಿರುದ್ಧ ಮಾತನಾಡಿಲ್ಲ: ಆರ್.ವಿ.ದೇಶಪಾಂಡೆ

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

Corruption Crackdown: ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾನೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿಗಳ ಮನೆಮೇಲೆ ದಾಳಿ ನಡೆಸಿದ್ದಾರೆ.
Last Updated 14 ಅಕ್ಟೋಬರ್ 2025, 3:11 IST
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಕೆಮ್ಮಿನ ಔಷಧ ಎಂಬ ಗುಮ್ಮ.. ಮಕ್ಕಳಿಗೆ ಸಿರಪ್‌ ಕುಡಿಸುವುದು ಅಪಾಯಕ್ಕೆ ಅಹ್ವಾನ!

ಇಷ್ಟ ಬಂದ ಹಾಗೆ ಮಕ್ಕಳಿಗೆ ಸಿರಪ್‌ ಕುಡಿಸುವುದು ಅಪಾಯಕ್ಕೆ ಅಹ್ವಾನವನ್ನು ನೀಡಿದಂತೆ.
Last Updated 14 ಅಕ್ಟೋಬರ್ 2025, 1:23 IST
ಕೆಮ್ಮಿನ ಔಷಧ ಎಂಬ ಗುಮ್ಮ.. ಮಕ್ಕಳಿಗೆ ಸಿರಪ್‌ ಕುಡಿಸುವುದು ಅಪಾಯಕ್ಕೆ ಅಹ್ವಾನ!

ಬಾಗಲಕೋಟೆ | ಕೃಷ್ಣಾ ಮೇಲ್ದಂಡೆ ಯೋಜನೆ: ಮಾತಿಗೆ ತಪ್ಪಿತಾ ಸರ್ಕಾರ?

ಗೊಂದಲ ಮೂಡಿಸಿದ ಪುನರ್‌ವಸತಿ ಮತ್ತು ಪುನರ್‌ನಿರ್ಮಾಣದ ಪರ್ಯಾಯ ನೀತಿ ಪ್ರಸ್ತಾಪ
Last Updated 14 ಅಕ್ಟೋಬರ್ 2025, 1:23 IST
ಬಾಗಲಕೋಟೆ | ಕೃಷ್ಣಾ ಮೇಲ್ದಂಡೆ ಯೋಜನೆ: ಮಾತಿಗೆ ತಪ್ಪಿತಾ ಸರ್ಕಾರ?
ADVERTISEMENT

ಕೇರಳ ಸಿ.ಎಂ ಪುತ್ರಿ ಮೇಲ್ಮನವಿ: ನೋಟಿಸ್‌

SFIO Probe: ತೆರಿಗೆ ವಂಚನೆ ಪ್ರಕರಣದಲ್ಲಿ ಕೇರಳ ಸಿಎಂ ಪುತ್ರಿ ಟಿ.ವೀಣಾ ವಿರುದ್ಧದ ತನಿಖೆ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಎಸ್‌ಎಫ್‌ಐಒ ಮತ್ತು ಕೇಂದ್ರಕ್ಕೆ ನೋಟಿಸ್‌ ಜಾರಿ ಮಾಡಿದೆ.
Last Updated 14 ಅಕ್ಟೋಬರ್ 2025, 1:18 IST
ಕೇರಳ ಸಿ.ಎಂ ಪುತ್ರಿ ಮೇಲ್ಮನವಿ: ನೋಟಿಸ್‌

ಆರ್‌ಎಸ್‌ಎಸ್ ನಿರ್ಬಂಧ: ಬಿಜೆಪಿ– ಕಾಂಗ್ರೆಸ್‌ ನಾಯಕರ ವಾಗ್ವಾದ

Political Controversy: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧ ಕುರಿತ ಪ್ರಿಯಾಂಕ್ ಖರ್ಗೆ ಹೇಳಿಕೆಯಿಂದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕಾರಜೋಳ ಮತ್ತು ವಿಜಯೇಂದ್ರ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ.
Last Updated 14 ಅಕ್ಟೋಬರ್ 2025, 0:47 IST
ಆರ್‌ಎಸ್‌ಎಸ್ ನಿರ್ಬಂಧ: ಬಿಜೆಪಿ– ಕಾಂಗ್ರೆಸ್‌ ನಾಯಕರ  ವಾಗ್ವಾದ

ಚಿಕ್ಕಮಗಳೂರು| ಅ.19ರಿಂದ ದೇವೀರಮ್ಮ ಉತ್ಸವ: ಮುಳ್ಳಯ್ಯನಗಿರಿ ಪ್ರವಾಸಕ್ಕೆ ನಿರ್ಬಂಧ

Chikkamagaluru Travel Ban: ಚಿಕ್ಕಮಗಳೂರು: ವರ್ಷಕ್ಕೊಮ್ಮೆ ದರ್ಶನಕ್ಕೆ ಅವಕಾಶ ಇರುವ ಬೆಟ್ಟದ ತುದಿಯಲ್ಲಿನ ಬಿಂಡಿಗ ದೇವೀರಮ್ಮ ಉತ್ಸವ ಅ.19 ಮತ್ತು 20ರಂದು ನಡೆಯಲಿದೆ. ಈ ವೇಳೆ ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
Last Updated 14 ಅಕ್ಟೋಬರ್ 2025, 0:31 IST
ಚಿಕ್ಕಮಗಳೂರು| ಅ.19ರಿಂದ ದೇವೀರಮ್ಮ ಉತ್ಸವ: ಮುಳ್ಳಯ್ಯನಗಿರಿ ಪ್ರವಾಸಕ್ಕೆ ನಿರ್ಬಂಧ
ADVERTISEMENT
ADVERTISEMENT
ADVERTISEMENT