‘ಭಾರತದಲ್ಲಿ ಅತ್ಯಾಧುನಿಕ ಮೂಲ ಸೌಲಭ್ಯವಿದೆ. ಹೆಚ್ಚು ಮಂದಿ ಪ್ರತಿಭಾನ್ವಿತರು ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ಭಾರತವು ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾಗಿರುವುದಕ್ಕೆ ಇದು ಕಾರಣ. ವಿಶ್ವ ಗುಂಪಿಗೆ ಅರ್ಹತೆ ಗಳಿಸುವ ನಮ್ಮ ಹಾದಿ ಅಷ್ಟು ಸುಲಭದ್ದಲ್ಲ. ಹಾಗಂತ ನಾವು ಕೈಕಟ್ಟಿ ಕೂರುವುದಿಲ್ಲ. ಭಾರತ ತಂಡಕ್ಕೆ ಆಘಾತ ನೀಡಲು ಶಕ್ತಿಮೀರಿ ಪ್ರಯತ್ನಿಸುತ್ತೇವೆ’ ಎಂದಿದ್ದಾರೆ.