ಬೆಂಗಳೂರು: ಎಐಟಿಎ ಪುರುಷರ ಟೆನಿಸ್ ಚಾಂಪಿಯನ್ಷಿಪ್, ಇಲ್ಲಿಯ ಪಡುಕೋಣೆ–ದ್ರಾವಿಡ್ ಸ್ಪೋರ್ಟ್ಸ್ ಎಕ್ಸ್ಲೆನ್ಸ್ ಕೇಂದ್ರದ ಪಿಬಿಐ–ಸಿಎಸ್ಇ ಟೆನಿಸ್ ಅಕಾಡೆಮಿಯಲ್ಲಿ ಸೋಮವಾರದಿಂದ ನಡೆಯಲಿದೆ. ಶನಿವಾರ ಮುಕ್ತಾಯಗೊಂಡ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ವಿಜೇತ ಕರ್ನಾಟಕದ ಪ್ರಜ್ವಲ್ ದೇವ್ ಹಾಗೂ ನಿಕ್ಕಿ ಪೂಣಚ್ಚ ಅವರು ಇಲ್ಲಿಯೂ ಉತ್ತಮ ಸಾಮರ್ಥ್ಯ ಮುಂದುವರಿಸುವ ನಿರೀಕ್ಷೆಯಿದೆ.