<p><strong>ಬೆಂಗಳೂರು</strong>: ಪ್ರಣವ್ ಎಂ.ಎಸ್. ಮತ್ತು ಶ್ರೀನಿತಿ ಚೌಧರಿ ಅವರು ಎಐಟಿಎ ಸಿಎಸ್7 16 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.</p>.<p>ಸೇಂಟ್ ಪೀಟರ್ ಶಾಲೆಯ ವಿದ್ಯಾರ್ಥಿನಿಯಾಗಿರುವ ಶ್ರೀನಿತಿ, ಶುಕ್ರವಾರ ಬಾಲಕಿಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ 6–0, 7–5ರಿಂದ ಕಸ್ತೂರಿ ಜಿ. ಅವರನ್ನು ಸೋಲಿಸಿದರು.</p>.<p>ಬಾಲಕರ ಸಿಂಗಲ್ಸ್ ಪ್ರಶಸ್ತಿ ಸುತ್ತಿನಲ್ಲಿ ಪ್ರಣವ್6-4, 0-6, 7-6 (5)ರಿಂದ ಅಭ್ರದೀಪ್ ಭಟ್ಟಾಚಾರ್ಯ ಅವರನ್ನು ಸೋಲಿಸಿದರು. ಪ್ರಣವ್ ಜೈನ್ ಸ್ಪೋರ್ಟ್ಸ್ ಸ್ಕೂಲ್ನ ವಿದ್ಯಾರ್ಥಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಣವ್ ಎಂ.ಎಸ್. ಮತ್ತು ಶ್ರೀನಿತಿ ಚೌಧರಿ ಅವರು ಎಐಟಿಎ ಸಿಎಸ್7 16 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.</p>.<p>ಸೇಂಟ್ ಪೀಟರ್ ಶಾಲೆಯ ವಿದ್ಯಾರ್ಥಿನಿಯಾಗಿರುವ ಶ್ರೀನಿತಿ, ಶುಕ್ರವಾರ ಬಾಲಕಿಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ 6–0, 7–5ರಿಂದ ಕಸ್ತೂರಿ ಜಿ. ಅವರನ್ನು ಸೋಲಿಸಿದರು.</p>.<p>ಬಾಲಕರ ಸಿಂಗಲ್ಸ್ ಪ್ರಶಸ್ತಿ ಸುತ್ತಿನಲ್ಲಿ ಪ್ರಣವ್6-4, 0-6, 7-6 (5)ರಿಂದ ಅಭ್ರದೀಪ್ ಭಟ್ಟಾಚಾರ್ಯ ಅವರನ್ನು ಸೋಲಿಸಿದರು. ಪ್ರಣವ್ ಜೈನ್ ಸ್ಪೋರ್ಟ್ಸ್ ಸ್ಕೂಲ್ನ ವಿದ್ಯಾರ್ಥಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>