<p><strong>ಬೆಂಗಳೂರು: </strong>ಕರ್ನಾಟಕದ ಬಿ.ಆರ್.ನಿಕ್ಷೇಪ್ ಮತ್ತು ಸೂರಜ್ ಪ್ರಭೋದ್ ಅವರು ರಾಯಪುರದಲ್ಲಿ ನಡೆಯುತ್ತಿರುವ ಎಐಟಿಎ ಟೆನಿಸ್ ಟೂರ್ನಿಯ ಸೆಮಿಫೈನಲ್ನಲ್ಲಿ ಸೋತಿದ್ದಾರೆ.</p>.<p>ಗುರುವಾರ ನಡೆದ ಪುರುಷರ ಡಬಲ್ಸ್ ವಿಭಾಗದ ಹಣಾಹಣಿಯಲ್ಲಿ ನಿಕ್ಷೇಪ್ ಮತ್ತು ಸೂರಜ್ 5–7, 3–6ರಲ್ಲಿ ರಾಜಸ್ಥಾನದ ಫೈಸಲ್ ಕ್ವಾಮರ್ ಮತ್ತು ಫರ್ದೀನ್ ಕ್ವಾಮರ್ ವಿರುದ್ಧ ಪರಾಭವಗೊಂಡರು.</p>.<p>ಮೊದಲ ಸೆಟ್ನಲ್ಲಿ ಎದುರಾಳಿಗಳಿಗೆ ಪ್ರಬಲ ಪೈಪೋಟಿ ಒಡ್ಡಿದ ಕರ್ನಾಟಕದ ಜೋಡಿ, ಎರಡನೇ ಸೆಟ್ನಲ್ಲಿ ಮಂಕಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕದ ಬಿ.ಆರ್.ನಿಕ್ಷೇಪ್ ಮತ್ತು ಸೂರಜ್ ಪ್ರಭೋದ್ ಅವರು ರಾಯಪುರದಲ್ಲಿ ನಡೆಯುತ್ತಿರುವ ಎಐಟಿಎ ಟೆನಿಸ್ ಟೂರ್ನಿಯ ಸೆಮಿಫೈನಲ್ನಲ್ಲಿ ಸೋತಿದ್ದಾರೆ.</p>.<p>ಗುರುವಾರ ನಡೆದ ಪುರುಷರ ಡಬಲ್ಸ್ ವಿಭಾಗದ ಹಣಾಹಣಿಯಲ್ಲಿ ನಿಕ್ಷೇಪ್ ಮತ್ತು ಸೂರಜ್ 5–7, 3–6ರಲ್ಲಿ ರಾಜಸ್ಥಾನದ ಫೈಸಲ್ ಕ್ವಾಮರ್ ಮತ್ತು ಫರ್ದೀನ್ ಕ್ವಾಮರ್ ವಿರುದ್ಧ ಪರಾಭವಗೊಂಡರು.</p>.<p>ಮೊದಲ ಸೆಟ್ನಲ್ಲಿ ಎದುರಾಳಿಗಳಿಗೆ ಪ್ರಬಲ ಪೈಪೋಟಿ ಒಡ್ಡಿದ ಕರ್ನಾಟಕದ ಜೋಡಿ, ಎರಡನೇ ಸೆಟ್ನಲ್ಲಿ ಮಂಕಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>