<p><strong>ಬೆಂಗಳೂರು:</strong> ಸಂಚಿತ್ ಸುಧೀರ್ ರಾವ್ ಮತ್ತು ವರುಣ್ಯಾ ಸಿ.ಎನ್. ಅವರು ಇಲ್ಲಿ ನಡೆದ ಎಐಟಿಎ ಟಿಎಸ್–3 14 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಗುರುವಾರ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.</p>.<p>ರಾಜ್ಯ ಲಾನ್ ಟೆನಿಸ್ ಸಂಸ್ಥೆಯ (ಕೆಎಸ್ಎಲ್ಟಿಎ) ಸಹಯೋಗದೊಂದಿಗೆ ಫಾರ್ಚುನ್ ಸ್ಪೋರ್ಟ್ಸ್ ಅಕಾಡೆಮಿ ಆಯೋಜಿಸಿದ್ದ ಟೂರ್ನಿಯ ಬಾಲಕರ ಸಿಂಗಲ್ಸ್ ಫೈನಲ್ನಲ್ಲಿ ಸಂಚಿತ್ 6-3, 6-7 (3), 7-5ರಿಂದ ಶ್ರೀಕರ್ ಡೋಣಿ ಅವರನ್ನು ಸೋಲಿಸಿದರು. ಬಾಲಕಿಯರ ಸಿಂಗಲ್ಸ್ ಫೈನಲ್ನಲ್ಲಿ ಮೈಸೂರಿನ ವರುಣ್ಯಾ 6-2, 6-2ರಿಂದ ಅಗ್ರಶ್ರೇಯಾಂಕದ ಮಹಿಕಾ ರೆಡ್ಡಿ ಅವರಿಗೆ ಸೋಲುಣಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಚಿತ್ ಸುಧೀರ್ ರಾವ್ ಮತ್ತು ವರುಣ್ಯಾ ಸಿ.ಎನ್. ಅವರು ಇಲ್ಲಿ ನಡೆದ ಎಐಟಿಎ ಟಿಎಸ್–3 14 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಗುರುವಾರ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.</p>.<p>ರಾಜ್ಯ ಲಾನ್ ಟೆನಿಸ್ ಸಂಸ್ಥೆಯ (ಕೆಎಸ್ಎಲ್ಟಿಎ) ಸಹಯೋಗದೊಂದಿಗೆ ಫಾರ್ಚುನ್ ಸ್ಪೋರ್ಟ್ಸ್ ಅಕಾಡೆಮಿ ಆಯೋಜಿಸಿದ್ದ ಟೂರ್ನಿಯ ಬಾಲಕರ ಸಿಂಗಲ್ಸ್ ಫೈನಲ್ನಲ್ಲಿ ಸಂಚಿತ್ 6-3, 6-7 (3), 7-5ರಿಂದ ಶ್ರೀಕರ್ ಡೋಣಿ ಅವರನ್ನು ಸೋಲಿಸಿದರು. ಬಾಲಕಿಯರ ಸಿಂಗಲ್ಸ್ ಫೈನಲ್ನಲ್ಲಿ ಮೈಸೂರಿನ ವರುಣ್ಯಾ 6-2, 6-2ರಿಂದ ಅಗ್ರಶ್ರೇಯಾಂಕದ ಮಹಿಕಾ ರೆಡ್ಡಿ ಅವರಿಗೆ ಸೋಲುಣಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>