<p><strong>ಬೆಂಗಳೂರು</strong>: ರಾಜ್ಯ ವ್ಹೀಲ್ಚೇರ್ ಟೆನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ವ್ಹೀಲ್ಚೇರ್ ಟೆನಿಸ್ ಟೂರ್ನಿ ಬುಧವಾರ ನಡೆಯಲಿವೆ.</p><p>ನಗರದ ಕಬ್ಬನ್ ಪಾರ್ಕ್ನಲ್ಲಿರುವ ಕೆಎಸ್ಎಲ್ಟಿಎ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಗಳು ಆರಂಭವಾಗಲಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಆಯುಕ್ತ ಮಹೇಶ್ವರ ರಾವ್ ಹಾಗೂ ಕ್ರೀಡಾ ಮತ್ತು ಯುವ ವ್ಯವಹಾರಗಳ ಆಯುಕ್ತ ಚೇತನ್ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಕೆಎಸ್ಎಲ್ಟಿಎ ಅಧ್ಯಕ್ಷ ಬಿ.ಆರ್. ಚಂದ್ರಕಾಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ವ್ಹೀಲ್ಚೇರ್ ಟೆನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ವ್ಹೀಲ್ಚೇರ್ ಟೆನಿಸ್ ಟೂರ್ನಿ ಬುಧವಾರ ನಡೆಯಲಿವೆ.</p><p>ನಗರದ ಕಬ್ಬನ್ ಪಾರ್ಕ್ನಲ್ಲಿರುವ ಕೆಎಸ್ಎಲ್ಟಿಎ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಗಳು ಆರಂಭವಾಗಲಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಆಯುಕ್ತ ಮಹೇಶ್ವರ ರಾವ್ ಹಾಗೂ ಕ್ರೀಡಾ ಮತ್ತು ಯುವ ವ್ಯವಹಾರಗಳ ಆಯುಕ್ತ ಚೇತನ್ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಕೆಎಸ್ಎಲ್ಟಿಎ ಅಧ್ಯಕ್ಷ ಬಿ.ಆರ್. ಚಂದ್ರಕಾಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>