ಅಹಮದಾಬಾದ್: ಇಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಕ್ರಿಕೆಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಭಾರತ ಉತ್ತಮ ಆರಂಭವನ್ನು ಪಡೆದರೂ ಸಂಕಷ್ಟಕ್ಕೆ ಒಳಗಾಗಿದೆ. ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ರನ್ ಗಳಿಸುವಲ್ಲಿ ವಿಫಲರಾದರೆ, ಅಬ್ಬರಿಸಿ ರೋಹಿತ್ ಶರ್ಮಾ ವಿಕೆಟ್ ಕೊಟ್ಟರು.