<p><strong>ಮೊಹಾಲಿ (ಐಎಎನ್ಎಸ್): ಎಲ್ಲ </strong>ಬೌಲರ್ಗಳು ತೋರಿದ ಉತ್ತಮ ಪ್ರದರ್ಶನದಿಂದಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಗೆಲುವು ದೊರೆತಿದೆ ಎಂದು ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಹೇಳಿದ್ದಾರೆ.<br /> <br /> ಬುಧವಾರ ನಡೆದ ಪಂದ್ಯದಲ್ಲಿ ನೈಟ್ ರೈಡರ್ಸ್ ಎಂಟು ವಿಕೆಟ್ಗಳ ಗೆಲುವು ಪಡೆದಿತ್ತು. ಮೊದಲು ಬ್ಯಾಟ್ ಮಾಡಿದ ಕಿಂಗ್ಸ್ ಇಲೆವೆನ್ 124 ರನ್ ಗಳಿಸಿದ್ದರೆ, ಗಂಭೀರ್ ಬಳಗ 16.3 ಓವರ್ಗಳಲ್ಲಿ ಎರಡು ವಿಕೆಟ್ಗೆ 127 ರನ್ ಗಳಿಸಿ ಜಯ ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಹಾಲಿ (ಐಎಎನ್ಎಸ್): ಎಲ್ಲ </strong>ಬೌಲರ್ಗಳು ತೋರಿದ ಉತ್ತಮ ಪ್ರದರ್ಶನದಿಂದಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಗೆಲುವು ದೊರೆತಿದೆ ಎಂದು ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಹೇಳಿದ್ದಾರೆ.<br /> <br /> ಬುಧವಾರ ನಡೆದ ಪಂದ್ಯದಲ್ಲಿ ನೈಟ್ ರೈಡರ್ಸ್ ಎಂಟು ವಿಕೆಟ್ಗಳ ಗೆಲುವು ಪಡೆದಿತ್ತು. ಮೊದಲು ಬ್ಯಾಟ್ ಮಾಡಿದ ಕಿಂಗ್ಸ್ ಇಲೆವೆನ್ 124 ರನ್ ಗಳಿಸಿದ್ದರೆ, ಗಂಭೀರ್ ಬಳಗ 16.3 ಓವರ್ಗಳಲ್ಲಿ ಎರಡು ವಿಕೆಟ್ಗೆ 127 ರನ್ ಗಳಿಸಿ ಜಯ ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>